Just In
- 11 min ago Itel: ಭಾರತದಲ್ಲಿ ಐಟೆಲ್ S24 ಲಾಂಚ್! 108MP ಕ್ಯಾಮೆರಾ.. ಬೆಲೆ ಇಷ್ಟೇ
- 1 hr ago Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- 3 hrs ago Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- 3 hrs ago ಜಿಯೋ ನಿವ್ವಳ ಲಾಭದಲ್ಲಿ ಭರ್ಜರಿ ಹೆಚ್ಚಳ: ಇಲ್ಲಿದೆ ವಿವರ
Don't Miss
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Sports IPL 2024: ಮುಂಬೈ ಇಂಡಿಯನ್ಸ್ ವಿರುದ್ಧ ಶತಕ; ರೋಹಿತ್, ಕೊಹ್ಲಿಗೆ ಕ್ರೆಡಿಟ್ ನೀಡಿದ ಯಶಸ್ವಿ ಜೈಸ್ವಾಲ್!
- News ದಲಿತರ ಅಭಿವೃದ್ಧಿಯನ್ನು ಬಿಜೆಪಿ ಮಾಡಿಲ್ಲ; ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಂಯುಕ್ತ ಪಾಟೀಲ್
- Lifestyle ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Movies Sathya : ತಾಜ್ ಮಹಲ್ ಎದುರು ನಿಂತ ಸತ್ಯಾ, ಪತಿ ಜೊತೆ ಗೌತಮಿ ಪ್ರವಾಸ...!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕ್ಯಾಶ್ಲೆಸ್ ದೇಶ ನಿರ್ಮಿಸಲು ಹೊರಟಿದ್ದಾರೆಯೇ ಮೋದಿ? ಇಲ್ಲಿದೇ ಕಂಪ್ಲೀಟ್ ಡೀಟೆಲ್ಸ್
ಡಿಜಿಟಲ್ ಭಾರತವನ್ನು ನಿರ್ಮಿಸಲು ದೇಶದಾದ್ಯಂತ ಅರಿವು ಮೂಡಿಸುವ ಕಾರ್ಯ ನಡೆಸಲಾಗುತ್ತದೆ ಎನ್ನುವ ಸುಳಿವ ನೀಡಿರುವ ಅವರು, ಈ ಮೂಲಕ ನಗದು ರಹಿತ ಡಿಜಿಟಲ್ ಭಾರತ ನಿರ್ಮಾಣ ಮಾಡುವುದು ನಮ್ಮ ಮುಂದಿನ ಗುರಿ ಎಂದು ತಿಳಿಸಿದರು.
ದೇಶದ ಜನತೆ, ಅದರಲ್ಲಿಯೂ ಯುವಜನತೆ ಅಂತರ್ಜಾಲ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್ ಮತ್ತು ಇತರ ತಂತ್ರಜ್ಞಾನಗಳನ್ನು ಹೆಚ್ಚಾಗಿ ಬಳಸಿಕೊಳ್ಳಬೇಕು ಎಂದು ಮೋದಿಯವರು ಕರೆ ನೀಡಿದರು. ಮನ್-ಕಿ-ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಮತ್ತು ಟ್ವಿಟ್ಟರ್ನಲ್ಲಿ ಈ ಬಗ್ಗೆ ಹೇಳಿದ ಪ್ರಧಾನಮಂತ್ರಿ ಮೋದಿ, ನಗದು ರಹಿತ ವ್ಯವಹಾರದಿಂದ ಮಾತ್ರ ಕಪ್ಪುಹಣ ಮತ್ತು ಕಳ್ಳನೋಟುಗಳನ್ನು ಸಂಪೂರ್ಣವಾಗಿ ನಿರ್ಣಾಮ ಮಾಡಬಹುದು ಎಂದು ಅಭಿಪ್ರಾಯಪಟ್ಟರು.
ಡಿಜಿಟಲ್ ಭಾರತವನ್ನು ನಿರ್ಮಿಸಲು ದೇಶದಾದ್ಯಂತ ಅರಿವು ಮೂಡಿಸುವ ಕಾರ್ಯ ನಡೆಸಲಾಗುತ್ತದೆ ಎನ್ನುವ ಸುಳಿವ ನೀಡಿರುವ ಅವರು, ಈ ಮೂಲಕ ನಗದು ರಹಿತ ಡಿಜಿಟಲ್ ಭಾರತ ನಿರ್ಮಾಣ ಮಾಡುವುದು ನಮ್ಮ ಮುಂದಿನ ಗುರಿ ಎಂದು ತಿಳಿಸಿದರು. ಇನ್ನು ಇವುಗಳಿಗೆ ಪೂರಕವಾಗಿ ಬಿಜೆಪಿ ಪಕ್ಷದಲ್ಲಿ ಹಲವು ಚಟುವಟಿಕೆಗಳು ನಡೆಯುತ್ತಿದ್ದು ಅವುಗಳು ಹೀಗಿವೆ.
ಪೊಲೀಸ್ ಮೊಬೈಲ್ ಆಪ್ ಲಾಂಚ್ ಮಾಡಿದ ಮೋದಿ, ಕ್ಷಣಾರ್ಧದಲ್ಲಿ ಸೇವೆ ಪಡೆಯಿರಿ!
ಡಿಜಿಟಲ್ ಭಾರತದ ಮೊದಲ ಭಾಗವಾಗಿ ಕೇರಳದಲ್ಲಿ "ಡಿಜಿಟಲ್ ಬ್ಯಾಂಕಿಂಗ್ ಲಿಟರಸಿ ಮಿಷನ್" ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎನ್ನಲಾಗಿದೆ. ಕೇರಳದ ಬಿಜೆಪಿ ಅಧ್ಯಕ್ಷರಾದ ಕುಮಾನಮ್ ರಾಜಶೇಖರನ್ ಅವರು ಈ ಯೋಜನೆಯ ಮುಖ್ಯಸ್ಥತೆಯನ್ನು ವಹಿಸಿದ್ದು, ಅಂತರ್ಜಾಲದ ಬಗೆಗೆ ಜನತೆಗೆ ಅರಿವು ಮೂಡಿಸುವ ಕಾರ್ಯಕ್ರಮ ಡಿಸೆಂಬರ್ 3 ರಿಂದ ನಡೆಯಲಿದೆ ಎನ್ನಲಾಗಿದೆ.
ಮುಂದಿನ ದಿನಗಳಲ್ಲಿ ದೇಶದಾದ್ಯಂತ ಗ್ರಾಮ ಪಂಚಾಯಯತ್, ಗ್ರಾಮೀಣ ಬ್ಯಾಂಕ್ಗಳು ಮತ್ತು ಗ್ರಾಮಮಟ್ಟದ ಜನರಿಗೆ ಅಂತರ್ಜಾಲದ ಅರಿವು ಮೂಡಿಸುವ ಕಾರ್ಯವನ್ನು ತಯಾರಾಗಿರುವ ಸ್ವಯಂ ಸೇವಕರು ಮಾಡುತ್ತಾರೆ ಎನ್ನಲಾಗಿದೆ.
ಇನ್ನು ಡಿಜಿಟಲ್ ವ್ಯವಸ್ಥೆಯ ಬಗ್ಗೆ ಜನತೆಗೆ ಅರಿವು ಮೂಡಿಸಲು 1800 ಕೋಟಿಗೂ ಹೆಚ್ಚು ಹಣವನ್ನು ವಿನಿಯೋಗಿಸಲು ಸರ್ಕಾರ ನಿರ್ಧರಿಸಿದೆ ಎನ್ನಲಾಗಿದ್ದು, ಆದರೆ ಈ ವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ಹೊಸ ಆಂಡ್ರಾಯ್ಡ್ ಸ್ಮಾರ್ಟ್ಫೋನ್ಗಳ ಆನ್ಲೈನ್ ಡೀಲ್ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999