Just In
- 7 min ago YouTube: ಯೂಟ್ಯೂಬ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್! ಆಡ್ ಬ್ಲಾಕರ್ ವಿರುದ್ಧ ಸಮರ
- 39 min ago ದೇಶಿಯ ಮಾರುಕಟ್ಟೆಯಲ್ಲಿ ನಾಲ್ಕು ಹೊಸ ಸ್ಮಾರ್ಟ್ಟಿವಿಗಳು ಲಾಂಚ್!..ಜಬರ್ದಸ್ತ್ ಫೀಚರ್ಸ್!
- 1 hr ago Samsung: ಸ್ಯಾಮ್ಸಂಗ್ ಗ್ಯಾಲಕ್ಸಿ ವಾಚ್ 7 ಜುಲೈನಲ್ಲಿ ಲಾಂಚ್ ಆಗುವ ಸಾಧ್ಯತೆ! ಬೆಲೆ, ಫೀಚರ್ಸ್ ಬಗ್ಗೆ ತಿಳಿಯಿರಿ
- 3 hrs ago ಅಂತೂ ಬಿಡುಗಡೆ ಆಯ್ತು ಮೊಟೊ G64 5G ಫೋನ್!..ಅಚ್ಚರಿ ಬೆಲೆ, ಆಕರ್ಷಕ ಫೀಚರ್ಸ್!
Don't Miss
- News Heavy Rain: ಮಳೆ.. ಮಳೆ.. ಮಳೆ ಆರ್ಭಟ ಮತ್ತೆ ಶುರು!
- Automobiles ಭಾರತದಲ್ಲಿ ದುರ್ಬಲ ಕಾರುಗಳೇ ಹೆಚ್ಚು ಮಾರಾಟ: ಸುರಕ್ಷತೆಯಿಲ್ಲಿ-0, ಮಾರಾಟದಲ್ಲಿ ನಂ.1
- Lifestyle ಚರ್ಚೆ ಹುಟ್ಟುಹಾಕಿದ ಬೆಂಗಳೂರು-ಹೈದರಾಬಾದ್..! ಎರಡರಲ್ಲಿ ವಾಸಯೋಗ್ಯ ನಗರ ಯಾವುದು..?
- Sports ಟಿ20 ವಿಶ್ವಕಪ್ಗೆ ಭಾರತ ತಂಡದ ಆಯ್ಕೆ; ದ್ರಾವಿಡ್, ಅಗರ್ಕರ್ ಭೇಟಿ ಮಾಡಿದ ರೋಹಿತ್; ಆತಂಕದಲ್ಲಿ ಹಾರ್ದಿಕ್!
- Finance Bengaluru traffic: ಬೆಂಗಳೂರಿನ ಈ ಫ್ಲೈಓವರ್ ಮೇಲೆ ಬೈಕ್ ಬಿಟ್ಟು ಉಳಿದೆಲ್ಲವಕ್ಕೆ ನಿಷೇಧ, ಬದಲಿ ಮಾರ್ಗ ವಿವರ
- Movies "ನಾನೊಂದು ಮನೆ ಕಟ್ಟಿದ್ದೀನಿ.. ಮಾರಲಾಗದ ಮನೆ" ಎಂದಿದ್ದ ದ್ವಾರಕೀಶ್; ಎಲ್ಲಿದೆ ಆ ಮನೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಂಪ್ಯೂಟರ್, ಕನ್ನಡ ಮತ್ತು ಕೆ. ಪಿ. ರಾವ್' ಪುಸ್ತಕ ಲೋಕಾರ್ಪಣೆ
ಕನ್ನಡ ವಿಶ್ವವಿದ್ಯಾನಿಲಯದಿಂದ ಇತ್ತೀಚೆಗೆ 'ನಾಡೋಜ' ಗೌರವ ಪಡೆದ, ಭಾರತೀಯ ಭಾಷೆಗಳಲ್ಲಿ ಕಂಪ್ಯೂಟಿಂಗ್ ಕ್ಷೇತ್ರದ ಪಿತಾಮಹರೆಂದೇ ಪ್ರಸಿದ್ದರಾದ.ಕೆ.ಪಿ.ರಾವ್ ಬಗ್ಗೆ ಟಿ.ಜಿ.ಶ್ರೀನಿಧಿ ಬರೆದ ಪುಸ್ತಕ ಬಿಡುಗಡೆಯಾಗಿದೆ.
ಅವರ ಜೀವನ-ಸಾಧನೆಯನ್ನು ಸಂಕ್ಷಿಪ್ತವಾಗಿ ಪರಿಚಯಿಸುವ 'ಕಂಪ್ಯೂಟರ್, ಕನ್ನಡ ಮತ್ತು ಕೆ. ಪಿ. ರಾವ್'ಪುಸ್ತಕ ಹೊರಬಂದಿದ್ದು ಇಜ್ಞಾನ ಡಾಟ್ ಕಾಮ್ನ ಟಿ. ಜಿ. ಶ್ರೀನಿಧಿ ಬರೆದ ಈ ಪುಸ್ತಕವನ್ನು ಬೆಂಗಳೂರಿನ ಉದಯಭಾನು ಕಲಾಸಂಘ ಪ್ರಕಟಿಸಿದೆ.
ಕೆ.ಪಿ.ರಾವ್ ಯಾರು ?
ಪ್ರಶಸ್ತಿಗಳಿಂದ ದೂರವಿರುವ ಕೆ. ಪಿ. ರಾವ್, ಭಾರತೀಯ ಭಾಷೆಗಳಲ್ಲಿ ಕಂಪ್ಯೂಟಿಂಗ್ ಕ್ಷೇತ್ರದ ಪಿತಾಮಹರೆಂದೇ ಪ್ರಸಿದ್ಧರು. ಈಗ ವ್ಯಾಪಕವಾಗಿ ಬಳಕೆಯಲ್ಲಿರುವ ಕರ್ನಾಟಕ ಸರ್ಕಾರದ ಅಧಿಕೃತ ಕೀಲಿಮಣೆ ವಿನ್ಯಾಸವನ್ನು ('ನುಡಿ' ವಿನ್ಯಾಸ) ರೂಪಿಸಿದ್ದು ಶ್ರೀ ಕೆ. ಪಿ. ರಾವ್ . ಕನ್ನಡದ ಪದಸಂಸ್ಕಾರಕ ತಂತ್ರಾಂಶ 'ಸೇಡಿಯಾಪು' ರಚಿಸಿ ಮುಕ್ತ ಬಳಕೆಗೆ ನೀಡಿದ ಹಿರಿಮೆ ಕೆ.ಪಿ.ರಾಯರಿಗೆ ಸಲ್ಲುತ್ತದೆ. ಉಚ್ಚಾರಣಾತ್ಮಕ ತರ್ಕ ಬಳಸಿದ ಮೊದಲ ಕೀಬೋರ್ಡ್ ವಿನ್ಯಾಸದ ಸೃಷ್ಟಿ ಇವರದೇ ಸಾಧನೆ. ಮುಂದೆ ಇದೇ ತರ್ಕ ಬಳಸಿ ಅವರು ಕನ್ನಡದ ಕೀಬೋರ್ಡ್ ವಿನ್ಯಾಸ ತಯಾರಿಸಿದರು.
ಈ ಪುಸ್ತಕ ದೊರೆಯುವ ಸ್ಥಳ:
ಉದಯಭಾನು ಕಲಾಸಂಘದ ಸಾಂಸ್ಕೃತಿಕ ಭವನ
ರಾಮಕೃಷ್ಣಮಠ ಬಡಾವಣೆ
ಕೆಂಪೇಗೌಡನಗರ, ಬೆಂಗಳೂರು- 19 (ಬಸವನಗುಡಿ ರಸ್ತೆ, ರಾಮಕೃಷ್ಣಮಠ ಹಿಂಭಾಗ)
ಬೆಲೆ: 45 ರೂಪಾಯಿ
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999