Just In
- 1 hr ago Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- 2 hrs ago ಬಜೆಟ್ ಬೆಲೆಗೆ ಲಭ್ಯವಿರುವ ಈ ಫೋನ್ಗಳ ಫೀಚರ್ಸ್ ತಿಳಿದ್ರೆ, ವಾವ್ ಅಂತೀರಾ!
- 3 hrs ago ಬೋರಿಂಗ್ ಫೋನ್ಗಾಗಿ ಕೈಜೋಡಿಸಿದ HMD, ಹೈನೆಕೆನ್ ಮತ್ತು ಬೊಡೆಗಾ! ಯಾತಕ್ಕಾಗಿ ಈ ಫೋನ್?
- 4 hrs ago ಸದ್ಯ ನೀವೇನಾದರೂ ಹೊಸ ರೆಡ್ಮಿ ಫೋನ್ ಖರೀದಿಸ್ತೀರಾ?..ಹಾಗಿದ್ರೆ, ಇಲ್ಲಿ ಗಮನಿಸಿ!
Don't Miss
- Automobiles ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- News Karnataka Lok Sabha Elections: ರಾಷ್ಟ್ರೀಯ ಮುಖಂಡರು VS ರಾಜ್ಯ ನಾಯಕರು; ಗೆಲ್ಲೋದು ಯಾರು?
- Lifestyle ರಸ್ತೆ ಬದಿಯ ಮರಗಳಿಗೆ ಬಣ್ಣ ಏಕೆ ಬಳಿದಿರುತ್ತಾರೆ..? ಕೆವಿನ್ ಪೀಟರ್ಸನ್ಗೆ ಈ ಪ್ರಶ್ನೆ ಕಾಡಿದ್ದೇಕೆ..?
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Movies ಕನ್ನಡ ಚಿತ್ರರಂಗಕ್ಕೆ ಬಂದ ಕಾಲಿವುಡ್ನ ಕಿನ್ನರಿ ; ಡಾಲಿಯ 'ಉತ್ತರಕಾಂಡ'ಕ್ಕೆ ಇವರೇ ನಾಯಕಿ..?
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಾಟ್ಸ್ಆಪ್ನಲ್ಲಿ ಹರಿದಾಡುವ ಸುಳ್ಳುಸುದ್ದಿಗಳನ್ನು ಹತ್ತಿಕ್ಕಲು ಜಾಹಿರಾತು!!
ಭಾರತದಲ್ಲಿ ಚುನಾವಣೆ ಹತ್ತಿರ ಬರುತ್ತಿದ್ದಂತೆ ದೇಶದ ಅತ್ಯಂತ ಜನಪ್ರಿಯ ಮೆಸೆಂಜರ್ ವಾಟ್ಸ್ಆಪ್ ಕಾರ್ಯೋನ್ಮುಖವಾಗಿ ಸುಳ್ಳು ಸುದ್ದಿ ಹರಡುವುದನ್ನು ನಿಯಂತ್ರಣದ ಹೊಸದೊಂದು ಹೆಜ್ಜೆಯನ್ನಿಟ್ಟಿದೆ. ಫೇಸ್ಬುಕ್ ಒಡೆತನದ ವಾಟ್ಸ್ಆಪ್ ಸಂಸ್ಥೆ ತನ್ನ ಆಪ್ ಮೂಲಕ ಸುಳ್ಳು ಸುದ್ದಿಗಳು ಹರಿದಾಡದಂತೆ ತಡೆಯಲು ಈಗ ಸಾಂಪ್ರದಾಯಿಕ ಜಾಹಿರಾತುವಿನ ಮೊರೆಹೋಗಿದೆ.
ವಾಟ್ಸ್ಆಪ್ ಮಾತೃ ಸಂಸ್ಥೆ ಫೇಸ್ಬುಕ್ ಯಶಸ್ವಿ ಡಿಜಿಟಲ್ ಮಾಧ್ಯಮಗಳಾಗಿದ್ದರೂ ಸಹ, ಇದೇ ಸೋಮವಾರದಂದು ವಾಟ್ಸ್ಆಪ್ ಸಂಸ್ಥೆ ಭಾರತದಲ್ಲಿ ಪತ್ರಿಕೆ ಹಾಗೂ ಟಿವಿಗಳಲ್ಲಿ ಜಾಹೀರಾತನ್ನು ನೀಡಿದೆ. ಸಾಂಪ್ರದಾಯಿಕ ಮಾಧ್ಯಮಗಳ ಮೂಲಕ ಸುಳ್ಳು ಸುದ್ದಿಯ ಅಪಾಯ ಹಾಗೂ ಪರಿಣಾಮಗಳ ಕುರಿತು ಬಳಕೆದಾರರಿಗೆ ಮನದಟ್ಟು ಮಾಡುವ ಪ್ರಯತ್ನ ಮಾಡಿದೆ.
ಸಾಂಪ್ರದಾಯಿಕ ಮಾಧ್ಯಮಗಳ ಮೂಲಕ ಪರಿಣಾಮಕಾರಿಯಾಗಿ ಜಾಹೀರಾತನ್ನು ನೀಡಿ, ಬಳಕೆದಾರರು ಸುಳ್ಳು ಸುದ್ದಿಗಳನ್ನು ನಂಬಿಕೊಳ್ಳದಂತೆ ತಡೆಯುವ ಗುರಿಯನ್ನು ಸಂಸ್ಥೆ ಹೊಂದಿದೆ. ಹಾಗಾಗಿ, ಬಳಕೆದಾರರ ಮೇಲೆ ಹೆಚ್ಚು ಪರಿಣಾಮ ಬೀರುವಂತೆ ಮಾಡಲು ಟಿವಿ ಜಾಹೀರಾತಿಗಾಗಿ ಸಿನಿಮಾ ನಿರ್ದೇಶಕ ಶ್ರಿಶಾ ಗುಹಾ ತಕುರ್ತಾರೊಂದಿಗೆ ವಾಟ್ಸ್ಆಪ್ ಸಂಸ್ಥೆ ಜೊತೆಯಾಗಿದೆ.
ಇನ್ನು ಪತ್ರಿಕೆ ಹಾಗೂ ಟಿವಿಗಳಲ್ಲಿ ಮಾತ್ರವಲ್ಲದೆ, ದೇಶಾದ್ಯಂತ 46 ರೇಡಿಯೋ ಸ್ಟೇಷನ್ಗಳಲ್ಲಿ ಸುಳ್ಳು ಸುದ್ದಿಯ ಕುರಿತಾಗಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಸಹ ಈಗಾಗಲೇ ನೀಡಿದೆ. ಬಿಹಾರ್, ಜಾರ್ಖಂಡ್, ಮಧ್ಯ ಪ್ರದೇಶ, ಛತ್ತೀಸ್ಗಡ, ರಾಜಸ್ಥಾನ ಹಾಗೂ ಉತ್ತರ ಪ್ರದೇಶ ರಾಜ್ಯಗಳಲ್ಲಿ ಮೊದಲ ಹಂತದಲ್ಲಿ ಈ ರೇಡಿಯೋ ಕಾರ್ಯಕ್ರಮವನ್ನು ಪ್ರಸಾರ ಮಾಡಲಾಗಿದೆ.
ದೇಶದಲ್ಲಿ ವಾಟ್ಸ್ಆಪ್ ಬಳಕೆಯ ಪ್ರಮಾಣ ಹೆಚ್ಚಿರುವುದರಿಂದ ಪ್ರತಿ ದಿನ ಕೋಟ್ಯಾಂತರ ಸಂದೇಶಗಳು ಹರಿದಾಡುತ್ತಿವೆ. ಇವುಗಳಲ್ಲಿ ಸುಳ್ಳು ಸುದ್ದಿಗಳು ಸಹ ಹರಿದಾಡಿ ದೇಶದಲ್ಲಿ ಹಲವು ದುರ್ಘಟನೆಗಳು ಜರುಗಿದ್ದವು. ಹಾಗಾಗಿ, ಇನ್ನಿತರ ಮಾರ್ಗಗಳಲ್ಲಿ ಸುಳ್ಳು ಸುದ್ದಿಗಳನ್ನು ತಡೆಯಲು ವಿಫಲವಾಗಿದ್ದ ಸಂಸ್ಥೆ ಈಗ ಸಾಂಪ್ರದಾಯಿಕ ಮಾಧ್ಯಮಗಳ ಜಾಹಿರಾತುವಿನ ಹಿಂದೆ ಬಿದ್ದಿದೆ.
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999