Just In
- 7 min ago Jio: ಅಗ್ಗದ ಜಿಯೋ ಸಿನಿಮಾ ಪ್ರೀಮಿಯಂ ಚಂದಾದಾರಿಕೆ ಘೋಷಣೆ! 29 ರೂ.ಗಳಿಂದ ಪ್ರಾರಂಭ..
- 1 hr ago HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- 1 hr ago ಇಂದು 3D ಕರ್ವ್ಡ್ ಡಿಸ್ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
- 2 hrs ago OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
Don't Miss
- News ಮತದಾನಕ್ಕೆ ಕೌಂಟ್ಡೌನ್: ಚಾಮರಾಜನಗರ ಲೋಕಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ಸಿದ್ಧತೆ ಹೇಗಿದೆ?-ಮಾಹಿತಿ
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Automobiles ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- Lifestyle ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಳೆ ನಷ್ಟದ ಪರಿಹಾರಕ್ಕಾಗಿ ಡ್ರೋಣ್ ಸಹಾಯ: ತೆಲೆಂಗಾಣ ಸರಕಾರದಿಂದ ಹೊಸ ಪ್ರಯೋಗ..!
ತಂತ್ರಜ್ಞಾನ ಕ್ರಾಂತಿಯೂ ಇಂದು ದೇಶದ ಎಲ್ಲಾ ವಿಭಾಗದಲ್ಲಿಯೂ ಕಾಣಬಹುದಾಗಿದೆ. ಇದೇ ಮಾದರಿಯಲ್ಲಿ ದೇಶದ ಬೆನ್ನೆಲುಬು ಕೃಷಿ ವಲಯವು ಸಹ ತಂತ್ರಜ್ಞಾನದ ಸಹಾಯವನ್ನು ಪಡೆಯುವಲ್ಲಿ ಹಿಂದೆ ಬಿದ್ದಿಲ್ಲ. ದೇಶದಲ್ಲಿ ಕೃಷಿಯನ್ನು ಜೂಟಜಾಟಕ್ಕೆ ಹೋಲಿಕೆ ಮಾಡುವುದನ್ನು ನೀವು ಕೇಳಿರಬಹುದು. ಇದಕ್ಕಾಗಿದೆ ಸರಕಾರಗಳು ರೈತರಿಗೆ ಕೃಷಿ ಬೆಳೆ ವಿಮೆಯನ್ನು ಮಾಡಿಸುವಂತೆ ಸಲಹೆಯನ್ನು ನೀಡುತ್ತವೆ. ಇದೇ ಮಾದರಿಯಲ್ಲಿ ತೆಲೆಂಗಾಣ ಸರಕಾರವು ಹೊಸ ತಂತ್ರಜ್ಞಾನದ ಮೊರೆ ಹೋಗಿದೆ.
ಈಗಾಗಲೇ ಹಲವಾರು ನೈಸರ್ಗಿಕ ಮತ್ತು ಮಾನವ ನಿರ್ಮಿತ ಕಾರಣಗಳಿಂದ ರೈತರು ಬೆಳೆಯುವ ಬೆಳೆಗಳು ಕೈಗೆ ಬರುವ ಮುನ್ನವೆ ನಷ್ಟವಾಗುತ್ತವೆ, ಪ್ರಾಣೀ ದಾಳಿಯಿಂದ ಇಲ್ಲವೇ ಪ್ರಾಕೃತಿಕ ವಿಕೋಪಗಳಿಂದ ಬೆಳೆ ನಷ್ಟವು ಉಂಟಾಗುತ್ತದೆ, ಹೀಗೆ ಉಂಟಾದ ನಷ್ಟವನ್ನು ತುಂಬಿ ಕೊಡಲು ಮತ್ತು ನಷ್ಟವನ್ನು ಸರಿಯಾದ ರೀತಿಯಲ್ಲಿ ಅಳತೆ ಮಾಡಿ ರೈತರಿಗೆ ನೆರವಾಗುವಂತಹ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಅಲ್ಲಿನ ಸರಕಾರ ಮುಂದಾಗಿದೆ.
ಬೆಳೆ ನಷ್ಟದ ಶೀಘ್ರ ಪರಿಹಾರಕ್ಕೆ:
ಸದ್ಯದ ವ್ಯವಸ್ಥೆಯಲ್ಲಿ ಬೆಳೆ ನಷ್ಟ ಉಂಟಾದ ಸಂದರ್ಭದಲ್ಲಿ ವಿಮೆ ಹಣವನ್ನು ನೀಡಲು ಮೊದಲಿಗೆ ಮಾನ್ಯೂವಲ್ ಆಗಿ ಸ್ಥಳಕ್ಕೆ ಭೇಟಿ ನೀಡಿ ವರದಿಯನ್ನು ನೀಡಬೇಕಾಗಿತ್ತು. ಇದಕ್ಕೆ ಹೆಚ್ಚಿನ ಸಮಯ ಮತ್ತು ಹಣವು ವ್ಯಯವಾಗುತ್ತಿತ್ತು. ಇದನ್ನು ತಡೆಯುವ ಸಲುವಾಗಿ ಮತ್ತೆ ಬೆಳೆ ನಷ್ಟದ ಪರಿಹಾರವನ್ನು ಶೀಘ್ರವೇ ವಿತರಿಸಲು ಈ ಹೊಸ ಯೋಜನೆಯನ್ನು ರೂಪಿಸಲಾಗಿದೆ.
ಬೆಂಗಳೂರು ಮೂಲದ ಕಂಪನಿ:
ಬೆಂಗಳೂರು ಮೂಲದ ಕಂಪನಿಯೊಂದು ಹೊಸ ಮಾದರಿಯ ತಂತ್ರಜ್ಞಾನವನ್ನು ನಿರ್ಮಿಸುತ್ತಿದೆ. ಸದ್ಯ ಸಣ್ಣ ಪ್ರಮಾಣದಲ್ಲಿ ಪರೀಕ್ಷೆಯನ್ನು ನಡೆಸಲಿದೆ. ಇದಾದ ನಂತರದಲ್ಲಿ ಇಲ್ಲಿ ಯಶಸ್ವಿಯಾದ ನಂತರದಲ್ಲಿ ರಾಜ್ಯದ ಎಲ್ಲಾ ಭಾಗಗಳಿಯೂ ವಿಸ್ತಾರ ಮಾಡಲಿದೆ. ಅದಕ್ಕಾಗಿ ಡ್ರೋಣ್ ಸಹಾಯವನ್ನು ಪಡೆದುಕೊಳ್ಳಲು ಮುಂದಾಗಿದೆ ಎನ್ನಲಾಗಿದೆ. ಇದು ಹೊಸ ಸಾಧ್ಯತೆಯನ್ನು ತೋರಿಸಿಕೊಟ್ಟಿದೆ.
'ಪೇಟಿಎಂ ಕ್ಯೂಆರ್' ಆಯ್ಕೆಯನ್ನು ನೀಡಿದೆ ಪೇಟಿಎಂ!!..ಏನೆಲ್ಲಾ ಲಾಭ ಗೊತ್ತಾ?
ಡ್ರೋಣ್ ಟೆಕ್ನಾಲಜಿ:
ಮೊದಲಿಗೆ ಮಣ್ಣಿನ ಪರೀಕ್ಷೆಯನ್ನು ನಡೆಸಲಿದೆ. ಇದಾದ ನಂತರದಲ್ಲಿ ಬೆಳೆಗಳ ಮೇಲೆ ನಿಗಾ ವಹಿಸಲಿದೆ. ಇದಾದ ನಂತರದಲ್ಲಿ ಬೆಳೆ ನಷ್ಟವಾದ ಸಂದರ್ಭದಲ್ಲಿಯೂ ತುಂಬಿಸಿಕೊಡಲು ಡ್ರೋಣ್ ಮೂಲಕ ಸರ್ವೆಯನ್ನು ನಡೆಸಿಲಿದೆ ಎನ್ನಲಾಗಿದೆ. ಇದು ಒಟ್ಟಿನಲ್ಲಿ ರೈತರಿಗೆ ಸಹಾಯವನ್ನು ಮಾಡಲಿದೆ. ಅಲ್ಲದೇ ವೇಗವಾಗಿ ಬೆಳೆ ವಿಮೆಯನ್ನು ದೊರೆಕಿಸಿಕೊಡಲಿದೆ ಎನ್ನಲಾಗಿದೆ.
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999