Just In
- 5 hrs ago Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- 6 hrs ago ಬಜೆಟ್ ಬೆಲೆಗೆ ಲಭ್ಯವಿರುವ ಈ ಫೋನ್ಗಳ ಫೀಚರ್ಸ್ ತಿಳಿದ್ರೆ, ವಾವ್ ಅಂತೀರಾ!
- 7 hrs ago ಬೋರಿಂಗ್ ಫೋನ್ಗಾಗಿ ಕೈಜೋಡಿಸಿದ HMD, ಹೈನೆಕೆನ್ ಮತ್ತು ಬೊಡೆಗಾ! ಯಾತಕ್ಕಾಗಿ ಈ ಫೋನ್?
- 8 hrs ago ಸದ್ಯ ನೀವೇನಾದರೂ ಹೊಸ ರೆಡ್ಮಿ ಫೋನ್ ಖರೀದಿಸ್ತೀರಾ?..ಹಾಗಿದ್ರೆ, ಇಲ್ಲಿ ಗಮನಿಸಿ!
Don't Miss
- Movies ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಇವರು ಪ್ರವೃತ್ತಿಯಲ್ಲಿ ನಟಿ: ಯಾರಿವರು ಗೊತ್ತೇ?
- News Heavy Rain: ಸಕ್ಕರೆ ನಾಡಿನಲ್ಲಿ ವರ್ಷದ ಮೊದಲ ಮಳೆ: ಧರೆಗುರುಳಿದ ಮರ, ಕಮಾನುಗಳು
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Sports PBKS vs MI IPL 2024: ಸೂರ್ಯಕುಮಾರ್ ಶೈನಿಂಗ್; ಪಂಜಾಬ್ಗೆ ಸವಾಲಿನ ಗುರಿ ನೀಡಿದ ಮುಂಬೈ
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೋಶಿಯಲ್ ಮೀಡಿಯಾದಲ್ಲಿ ಕಲ್ಲಾದ ಮನಸ್ಸುಗಳು: ಲೈವ್ ಸಾವಿಗೆ ಬೆಲೆಯಿಲ್ಲ..!
ಬಹುತೇಕ ಸೋಶಿಯಲ್ ಮೀಡಿಯಾ ಬಳಕೆದಾರರರು ಕಲ್ಲು ಹೃದಯ ಎನ್ನುವ ಮಾತೊಂದು ಆಗ್ಗಾಗ್ಗೆ ಕೇಳಿರುತ್ತಿದೆ. ಜನರು ಹೆಚ್ಚಾಗಿ ಸೋಶಿಯಲ್ ಆಗುವ ಭರದಲ್ಲಿ ಮಾನವೀಯತೆಗೆ ಮಣೆ ಹಾಕುವುದನ್ನು ಮರೆಯುತ್ತಿದ್ದಾರೆ. ಇದಕ್ಕಾಗಿ ಸಾಕ್ಷಿಯಾಗುವ ಘಟನೆಯೊಂದು ಗುರುಗ್ರಾಮದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ಫೇಸ್ಬುಕ್ ಲೈವ್ ಮಾಡಿದ್ದಾನೆ, ಲೈವ್ನಲ್ಲಿಯೇ ಜೀವ ಬಿಟ್ಟಿದ್ದಾನೆ. ಆದರೆ ಅವರ ಸಾವನ್ನು ಲೈವ್ನಲ್ಲಿ ನೋಡುತ್ತಿದ್ದ 2000 ಮಂದಿಯಲ್ಲಿ ಯಾರೋಬ್ಬರು ಅದನ್ನು ತಡೆಯುವ ಪ್ರಯತ್ನವನ್ನು ಮಾಡಿಲ್ಲ ಎನ್ನಲಾಗಿದೆ.
ಪಟುಡಿ ಗ್ರಾಮದ 27 ವರ್ಷದ ಅಮೀತ್ ಚೌಹ್ನಾನ್ ಎನ್ನುವ ವ್ಯಕ್ತಿಯೋಬ್ಬ ಮನೆಯಲ್ಲಿದ್ದ ಹೆಂಡತಿ ಹೊರ ಸಂದರ್ಭದಲ್ಲಿ ಫೇಸ್ಬುಕ್ ಲೈವ್ ಮಾಡಿ, ಆತ್ಮ ಹತ್ಯೆಯನ್ನು ಮಾಡಿಕೊಂಡಿದ್ದಾನೆ, ಅಲ್ಲದೇ ಲೈವ್ ಸಂದರ್ಭದಲ್ಲಿ ಪ್ರಾಣವನ್ನು ಬಿಟ್ಟಿದ್ದಾನೆ. ಈ ವಿಡಿಯೋವನ್ನು ಹೆಚ್ಚಿನ ಮಂದಿಗೆ ಶೇರ್ ಮಾಡುಕೊಳ್ಳುವಂತೆ ವಿಡಿಯೋದಲ್ಲಿ ಬೇಡಿಕೊಂಡಿದ್ದು, ಸುಮಾರು 2000 ಮಂದಿ ಲೈವ್ ಆತ್ಮಹತ್ಯೆಯನ್ನು ವಿಕ್ಷೀಸಿದ್ದಾರೆ ಎನ್ನಲಾಗಿದೆ. ಆದರೆ ಯಾರೊಬ್ಬರು ಆತನ ಮನವೊಲಿಸಿ ಆತ್ಮಹತ್ಯೆ ಮಾಡಿಕೊಳ್ಳದಂತೆ ತಡೆಯಲು ಪ್ರಯತ್ನಿಸಿಲ್ಲ ಎನ್ನಲಾಗಿದೆ.
ಇದಲ್ಲದೇ ಸುಮಾರು 2000 ಮಂದಿಯಲ್ಲಿ ಯಾರೊಬ್ಬರು ಪೊಲೀಸರಿಗೆ ತಿಳಿಸುವ ಪ್ರಯತ್ನವನ್ನು ಮಾಡಿಲ್ಲ ಎನ್ನಲಾಗಿದ್ದು, ಈ ಕ್ರಮಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆಯ ನಂತರದಲ್ಲಿ ಹಲವು ಮಂದಿ ಈ ಘಟನೆ ಸಾಕ್ಷಿಯಾದವರ ಮಾನವೀಯತೆ ಸತ್ತು ಹೋಗಿದೆಯೇ ಎಂದು ಪ್ರಶ್ನೇ ಮಾಡುತ್ತಿದ್ದಾರೆ. ಅಲ್ಲದೇ ಸಾವನ್ನು ನೋಡಿಯೂ ಸುಮ್ಮನಿರುವುದನ್ನು ನೋಡಿ, ಅವರ ಸಾಮಾಜಿಕ ಬದ್ದತೆಯನ್ನು ಪ್ರಶ್ನಿಸುತ್ತಿದ್ದಾರೆ.
ದೇಶದಲ್ಲಿ ಆತ್ಮಹತ್ಯೆಯನ್ನು ಫೇಸ್ಬುಕ್ನಲ್ಲಿ ಲೈವ್ ಮಾಡುವ ಪ್ರವೃತ್ತಿಯೂ ಹೆಚ್ಚಾಗುತ್ತಿದೆ. ಹಲವು ಮಂದಿ ಈ ರೀತಿಯಲ್ಲಿ ಮಾಡುತ್ತಿದ್ದಾರೆ. ಒಂದೆರಡು ಪ್ರಕರಣಗಳಲ್ಲಿ ವ್ಯಕ್ತಿಗಳನ್ನು ಬದುಕಿಸಲಾಗಿದೆ. ಇನ್ನು ಹಲವು ಪ್ರಕರಣಗಳಲ್ಲಿ ಜೀವವು ಹೋಗಿದೆ. ಇದೊಂದು ಮಾನಸಿಕ ಕಾಯಿಲೆಯಾಗುತ್ತಿದೆ. ಅಲ್ಲದೇ ಮಾನಸಿಕ ಖಿನ್ನತೆ ವ್ಯಕ್ತಿಗಳನ್ನು ರೀತಿಯಲ್ಲಿ ಪ್ರೆರೇಪಿಸುತ್ತಿದೆ ಎನ್ನುವ ಮಾತು ಕೇಳಿ ಬಂದಿದೆ.
ನೀವು ಮುಂದೆ ಎಲ್ಲಾದರೂ ಈ ಮಾದರಿಯ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಕಂಡರೆ ತಕ್ಷಣವೇ ಪೊಲೀಸರಿಗೆ ತಿಳಿಸುವ ಪ್ರಯತ್ನವನ್ನು ಮಾಡಿ. ಇದರಿಂದಾಗಿ ಒಂದು ಜೀವ ಉಳಿಸಿದ ಹಾಗೆ ಆಗಲಿದೆ. ಅಲ್ಲದೇ ಸೋಶಿಯಲ್ ಮೀಡಿಯಾ ಬಳಕೆ ಮಾಡಿದ್ದು ಸಾರ್ಥಕವಾಗಲಿದೆ.
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999