Just In
- 2 hrs ago 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- 3 hrs ago vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- 5 hrs ago ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- 6 hrs ago Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
Don't Miss
- News Toilet Photo Viral: ಕಡಿಮೆ ಖರ್ಚಿನಲ್ಲಿ 'ಲೀಕೆಜ್ ಟ್ಯಾಂಕರ್'ನಿಂದ ಟಾಯ್ಲೆಟ್ ನಿರ್ಮಾಣ: ನೀವೂ ಟ್ರೈ ಮಾಡಿ
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Movies ರಾಜಕೀಯ ಆಯಾಮ ಬೇಡ, ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್ ; #JusticeForNeha ಎಂದ ರಿಷಬ್ ಶೆಟ್ಟಿ..!
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕ್ಯಾಶ್ಲೆಸ್ ದೇಶ ನಿರ್ಮಿಸಲು ಹೊರಟಿದ್ದಾರೆಯೇ ಮೋದಿ? ಇಲ್ಲಿದೇ ಕಂಪ್ಲೀಟ್ ಡೀಟೆಲ್ಸ್
ಡಿಜಿಟಲ್ ಭಾರತವನ್ನು ನಿರ್ಮಿಸಲು ದೇಶದಾದ್ಯಂತ ಅರಿವು ಮೂಡಿಸುವ ಕಾರ್ಯ ನಡೆಸಲಾಗುತ್ತದೆ ಎನ್ನುವ ಸುಳಿವ ನೀಡಿರುವ ಅವರು, ಈ ಮೂಲಕ ನಗದು ರಹಿತ ಡಿಜಿಟಲ್ ಭಾರತ ನಿರ್ಮಾಣ ಮಾಡುವುದು ನಮ್ಮ ಮುಂದಿನ ಗುರಿ ಎಂದು ತಿಳಿಸಿದರು.
ದೇಶದ ಜನತೆ, ಅದರಲ್ಲಿಯೂ ಯುವಜನತೆ ಅಂತರ್ಜಾಲ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್ ಮತ್ತು ಇತರ ತಂತ್ರಜ್ಞಾನಗಳನ್ನು ಹೆಚ್ಚಾಗಿ ಬಳಸಿಕೊಳ್ಳಬೇಕು ಎಂದು ಮೋದಿಯವರು ಕರೆ ನೀಡಿದರು. ಮನ್-ಕಿ-ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಮತ್ತು ಟ್ವಿಟ್ಟರ್ನಲ್ಲಿ ಈ ಬಗ್ಗೆ ಹೇಳಿದ ಪ್ರಧಾನಮಂತ್ರಿ ಮೋದಿ, ನಗದು ರಹಿತ ವ್ಯವಹಾರದಿಂದ ಮಾತ್ರ ಕಪ್ಪುಹಣ ಮತ್ತು ಕಳ್ಳನೋಟುಗಳನ್ನು ಸಂಪೂರ್ಣವಾಗಿ ನಿರ್ಣಾಮ ಮಾಡಬಹುದು ಎಂದು ಅಭಿಪ್ರಾಯಪಟ್ಟರು.
ಡಿಜಿಟಲ್ ಭಾರತವನ್ನು ನಿರ್ಮಿಸಲು ದೇಶದಾದ್ಯಂತ ಅರಿವು ಮೂಡಿಸುವ ಕಾರ್ಯ ನಡೆಸಲಾಗುತ್ತದೆ ಎನ್ನುವ ಸುಳಿವ ನೀಡಿರುವ ಅವರು, ಈ ಮೂಲಕ ನಗದು ರಹಿತ ಡಿಜಿಟಲ್ ಭಾರತ ನಿರ್ಮಾಣ ಮಾಡುವುದು ನಮ್ಮ ಮುಂದಿನ ಗುರಿ ಎಂದು ತಿಳಿಸಿದರು. ಇನ್ನು ಇವುಗಳಿಗೆ ಪೂರಕವಾಗಿ ಬಿಜೆಪಿ ಪಕ್ಷದಲ್ಲಿ ಹಲವು ಚಟುವಟಿಕೆಗಳು ನಡೆಯುತ್ತಿದ್ದು ಅವುಗಳು ಹೀಗಿವೆ.
ಪೊಲೀಸ್ ಮೊಬೈಲ್ ಆಪ್ ಲಾಂಚ್ ಮಾಡಿದ ಮೋದಿ, ಕ್ಷಣಾರ್ಧದಲ್ಲಿ ಸೇವೆ ಪಡೆಯಿರಿ!
ಡಿಜಿಟಲ್ ಭಾರತದ ಮೊದಲ ಭಾಗವಾಗಿ ಕೇರಳದಲ್ಲಿ "ಡಿಜಿಟಲ್ ಬ್ಯಾಂಕಿಂಗ್ ಲಿಟರಸಿ ಮಿಷನ್" ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎನ್ನಲಾಗಿದೆ. ಕೇರಳದ ಬಿಜೆಪಿ ಅಧ್ಯಕ್ಷರಾದ ಕುಮಾನಮ್ ರಾಜಶೇಖರನ್ ಅವರು ಈ ಯೋಜನೆಯ ಮುಖ್ಯಸ್ಥತೆಯನ್ನು ವಹಿಸಿದ್ದು, ಅಂತರ್ಜಾಲದ ಬಗೆಗೆ ಜನತೆಗೆ ಅರಿವು ಮೂಡಿಸುವ ಕಾರ್ಯಕ್ರಮ ಡಿಸೆಂಬರ್ 3 ರಿಂದ ನಡೆಯಲಿದೆ ಎನ್ನಲಾಗಿದೆ.
ಮುಂದಿನ ದಿನಗಳಲ್ಲಿ ದೇಶದಾದ್ಯಂತ ಗ್ರಾಮ ಪಂಚಾಯಯತ್, ಗ್ರಾಮೀಣ ಬ್ಯಾಂಕ್ಗಳು ಮತ್ತು ಗ್ರಾಮಮಟ್ಟದ ಜನರಿಗೆ ಅಂತರ್ಜಾಲದ ಅರಿವು ಮೂಡಿಸುವ ಕಾರ್ಯವನ್ನು ತಯಾರಾಗಿರುವ ಸ್ವಯಂ ಸೇವಕರು ಮಾಡುತ್ತಾರೆ ಎನ್ನಲಾಗಿದೆ.
ಇನ್ನು ಡಿಜಿಟಲ್ ವ್ಯವಸ್ಥೆಯ ಬಗ್ಗೆ ಜನತೆಗೆ ಅರಿವು ಮೂಡಿಸಲು 1800 ಕೋಟಿಗೂ ಹೆಚ್ಚು ಹಣವನ್ನು ವಿನಿಯೋಗಿಸಲು ಸರ್ಕಾರ ನಿರ್ಧರಿಸಿದೆ ಎನ್ನಲಾಗಿದ್ದು, ಆದರೆ ಈ ವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ಹೊಸ ಆಂಡ್ರಾಯ್ಡ್ ಸ್ಮಾರ್ಟ್ಫೋನ್ಗಳ ಆನ್ಲೈನ್ ಡೀಲ್ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999