Just In
- 30 min ago
ಟೆಲಿಗ್ರಾಮ್ನಲ್ಲಿ ವಾಟ್ಸಾಪ್ ಅನ್ನೇ ಮೀರಿಸುವ ಫೀಚರ್ಸ್!; ಬಳಕೆದಾರರಿಗೆ ಸಾಕಷ್ಟು ಅನುಕೂಲ
- 56 min ago
PVRನಿಂದ ಭರ್ಜರಿ ಸಿಹಿಸುದ್ದಿ; ಸಿನಿಮಾ ಪ್ರಿಯರ ಕಣ್ಣಿಗೆ ಹಬ್ಬದ ಸಂಭ್ರಮ!
- 1 hr ago
ಚೀನಾಗೆ ಬಿಗ್ ಶಾಕ್ ನೀಡಿದ ಭಾರತ! 138 ಬೆಟ್ಟಿಂಗ್ ಆ್ಯಪ್ಗಳಿಗೆ ಗೇಟ್ಪಾಸ್!
- 2 hrs ago
ಹೆಚ್ಚಿನ ಡೇಟಾ ಬೇಕು ಅಂದ್ರೆ BSNLನ ಈ ಪ್ಲ್ಯಾನ್ಗಳು ಬೆಸ್ಟ್!
Don't Miss
- News
Bengaluru Airport: ವಿಮಾನ ನಿಲ್ದಾಣ ಸ್ಪೋಟಿಸುವುದಾಗಿ ಯುವತಿಯಿಂದ ಬೆದರಿಕೆ
- Movies
'ನಟ ಭಯಂಕರ' ಮೊದಲ 3 ದಿನಗಳಲ್ಲಿ ಮಾಡಿದ ನಿಜವಾದ ಕಲೆಕ್ಷನ್ ಎಷ್ಟು?
- Finance
ಅದಾನಿ ಡಾಲರ್ ಬಾಂಡ್ ವಿರುದ್ಧ ಸಾಲ ನೀಡಲು ಸ್ಟಾಡರ್ಡ್ ಚಾರ್ಟೆಡ್ ನಕಾರ: ವರದಿ
- Sports
ಬಾರ್ಡರ್-ಗವಾಸ್ಕರ್ ಟ್ರೋಫಿ: ಭಾರತವನ್ನು ಮಣಿಸಲು ಆಸಿಸ್ ತಂಡಕ್ಕೆ ಮಿಚೆಲ್ ಜಾನ್ಸನ್ ಸಲಹೆ
- Automobiles
ಸೆಲ್ಟೋಸ್ನ ಗೇರ್ಬಾಕ್ಸ್ನಲ್ಲಿ ದೋಷ ಕಂಡು ಬಂದಾಗ ಉಚಿತವಾಗಿ ಬದಲಾಯಿಸಿ ಕೊಟ್ಟ ಕಿಯಾ
- Lifestyle
ಮಕ್ಕಳನ್ನು 'ಅಮ್ಮ' ದಡಾರದಿಂದ ರಕ್ಷಿಸಲು ಇದೇ ತಿಂಗಳು ತಪ್ಪದೆ ಕೊಡಿಸಿ MR ಲಸಿಕೆ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಕ್ಯಾಶ್ಲೆಸ್ ದೇಶ ನಿರ್ಮಿಸಲು ಹೊರಟಿದ್ದಾರೆಯೇ ಮೋದಿ? ಇಲ್ಲಿದೇ ಕಂಪ್ಲೀಟ್ ಡೀಟೆಲ್ಸ್
ದೇಶದ ಜನತೆ, ಅದರಲ್ಲಿಯೂ ಯುವಜನತೆ ಅಂತರ್ಜಾಲ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್ ಮತ್ತು ಇತರ ತಂತ್ರಜ್ಞಾನಗಳನ್ನು ಹೆಚ್ಚಾಗಿ ಬಳಸಿಕೊಳ್ಳಬೇಕು ಎಂದು ಮೋದಿಯವರು ಕರೆ ನೀಡಿದರು. ಮನ್-ಕಿ-ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಮತ್ತು ಟ್ವಿಟ್ಟರ್ನಲ್ಲಿ ಈ ಬಗ್ಗೆ ಹೇಳಿದ ಪ್ರಧಾನಮಂತ್ರಿ ಮೋದಿ, ನಗದು ರಹಿತ ವ್ಯವಹಾರದಿಂದ ಮಾತ್ರ ಕಪ್ಪುಹಣ ಮತ್ತು ಕಳ್ಳನೋಟುಗಳನ್ನು ಸಂಪೂರ್ಣವಾಗಿ ನಿರ್ಣಾಮ ಮಾಡಬಹುದು ಎಂದು ಅಭಿಪ್ರಾಯಪಟ್ಟರು.

ಡಿಜಿಟಲ್ ಭಾರತವನ್ನು ನಿರ್ಮಿಸಲು ದೇಶದಾದ್ಯಂತ ಅರಿವು ಮೂಡಿಸುವ ಕಾರ್ಯ ನಡೆಸಲಾಗುತ್ತದೆ ಎನ್ನುವ ಸುಳಿವ ನೀಡಿರುವ ಅವರು, ಈ ಮೂಲಕ ನಗದು ರಹಿತ ಡಿಜಿಟಲ್ ಭಾರತ ನಿರ್ಮಾಣ ಮಾಡುವುದು ನಮ್ಮ ಮುಂದಿನ ಗುರಿ ಎಂದು ತಿಳಿಸಿದರು. ಇನ್ನು ಇವುಗಳಿಗೆ ಪೂರಕವಾಗಿ ಬಿಜೆಪಿ ಪಕ್ಷದಲ್ಲಿ ಹಲವು ಚಟುವಟಿಕೆಗಳು ನಡೆಯುತ್ತಿದ್ದು ಅವುಗಳು ಹೀಗಿವೆ.

ಪೊಲೀಸ್ ಮೊಬೈಲ್ ಆಪ್ ಲಾಂಚ್ ಮಾಡಿದ ಮೋದಿ, ಕ್ಷಣಾರ್ಧದಲ್ಲಿ ಸೇವೆ ಪಡೆಯಿರಿ!
ಡಿಜಿಟಲ್ ಭಾರತದ ಮೊದಲ ಭಾಗವಾಗಿ ಕೇರಳದಲ್ಲಿ "ಡಿಜಿಟಲ್ ಬ್ಯಾಂಕಿಂಗ್ ಲಿಟರಸಿ ಮಿಷನ್" ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎನ್ನಲಾಗಿದೆ. ಕೇರಳದ ಬಿಜೆಪಿ ಅಧ್ಯಕ್ಷರಾದ ಕುಮಾನಮ್ ರಾಜಶೇಖರನ್ ಅವರು ಈ ಯೋಜನೆಯ ಮುಖ್ಯಸ್ಥತೆಯನ್ನು ವಹಿಸಿದ್ದು, ಅಂತರ್ಜಾಲದ ಬಗೆಗೆ ಜನತೆಗೆ ಅರಿವು ಮೂಡಿಸುವ ಕಾರ್ಯಕ್ರಮ ಡಿಸೆಂಬರ್ 3 ರಿಂದ ನಡೆಯಲಿದೆ ಎನ್ನಲಾಗಿದೆ.

ಮುಂದಿನ ದಿನಗಳಲ್ಲಿ ದೇಶದಾದ್ಯಂತ ಗ್ರಾಮ ಪಂಚಾಯಯತ್, ಗ್ರಾಮೀಣ ಬ್ಯಾಂಕ್ಗಳು ಮತ್ತು ಗ್ರಾಮಮಟ್ಟದ ಜನರಿಗೆ ಅಂತರ್ಜಾಲದ ಅರಿವು ಮೂಡಿಸುವ ಕಾರ್ಯವನ್ನು ತಯಾರಾಗಿರುವ ಸ್ವಯಂ ಸೇವಕರು ಮಾಡುತ್ತಾರೆ ಎನ್ನಲಾಗಿದೆ.
ಇನ್ನು ಡಿಜಿಟಲ್ ವ್ಯವಸ್ಥೆಯ ಬಗ್ಗೆ ಜನತೆಗೆ ಅರಿವು ಮೂಡಿಸಲು 1800 ಕೋಟಿಗೂ ಹೆಚ್ಚು ಹಣವನ್ನು ವಿನಿಯೋಗಿಸಲು ಸರ್ಕಾರ ನಿರ್ಧರಿಸಿದೆ ಎನ್ನಲಾಗಿದ್ದು, ಆದರೆ ಈ ವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ಹೊಸ ಆಂಡ್ರಾಯ್ಡ್ ಸ್ಮಾರ್ಟ್ಫೋನ್ಗಳ ಆನ್ಲೈನ್ ಡೀಲ್ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470