Just In
Don't Miss
- News
ಸರಕಾರಿ ಡಿಜಿಟಲ್ ಕರೆನ್ಸಿ: ಅಳೆದು ತೂಗುತ್ತಿರುವ ಆರ್ಬಿಐ
- Sports
"ಇಂಥಾ ಆಟಗಾರರು, ಇಂಥಾ ಅಭಿಮಾನಿಗಳಿಂದಾಗಿ ಹೆಮ್ಮೆಯಾಗುತ್ತಿದೆ": ಸೋತ ಬಳಿಕ ಆರ್ಸಿಬಿ ನಾಯಕನ ಭಾವುಕ ಮಾತು!
- Finance
ಕಾರು, ಬೈಕು ಖರೀದಿಗೆ ಮುನ್ನ ಗಮನಿಸಿ, ಜೂನ್ 1ರಿಂದ ವಿಮೆ ಮೊತ್ತ ಏರಿಕೆ
- Movies
'ಪಾರು' ಸೀರಿಯಲ್ ನಟಿ ಸುಶ್ಮಿತಾ ರಾಮಕಲಾ ಸಿಕ್ಕಾಪಟ್ಟೆ ಸ್ಟೈಲಿಶ್!
- Lifestyle
ಈ 16 ಔಷಧಿಗಳನ್ನು ಪ್ರಿಸ್ಕ್ರಿಪ್ಷನ್ ಇಲ್ಲದೆ ಖರೀದಿಸಬಹುದು: ಸದ್ಯದಲ್ಲಿಯೇ ಬರಲಿದೆ ಈ ನಿಯಮ
- Automobiles
ಹೊಸ ಟ್ರಯಂಫ್ ಟೈಗರ್ 1200 ಅಡ್ವೆಂಚರ್ ಬೈಕ್ ವಿಶೇಷತೆಗಳು
- Education
KCET 2022 Syllabus : 2022ರ ಸಿಇಟಿ ಪರೀಕ್ಷೆಯ ಪಠ್ಯಕ್ರಮ ರಿಲೀಸ್
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
'ಕಂಪ್ಯೂಟರ್, ಕನ್ನಡ ಮತ್ತು ಕೆ. ಪಿ. ರಾವ್' ಪುಸ್ತಕ ಲೋಕಾರ್ಪಣೆ
ಕನ್ನಡ ವಿಶ್ವವಿದ್ಯಾನಿಲಯದಿಂದ ಇತ್ತೀಚೆಗೆ 'ನಾಡೋಜ' ಗೌರವ ಪಡೆದ, ಭಾರತೀಯ ಭಾಷೆಗಳಲ್ಲಿ ಕಂಪ್ಯೂಟಿಂಗ್ ಕ್ಷೇತ್ರದ ಪಿತಾಮಹರೆಂದೇ ಪ್ರಸಿದ್ದರಾದ.ಕೆ.ಪಿ.ರಾವ್ ಬಗ್ಗೆ ಟಿ.ಜಿ.ಶ್ರೀನಿಧಿ ಬರೆದ ಪುಸ್ತಕ ಬಿಡುಗಡೆಯಾಗಿದೆ.
ಅವರ ಜೀವನ-ಸಾಧನೆಯನ್ನು ಸಂಕ್ಷಿಪ್ತವಾಗಿ ಪರಿಚಯಿಸುವ 'ಕಂಪ್ಯೂಟರ್, ಕನ್ನಡ ಮತ್ತು ಕೆ. ಪಿ. ರಾವ್'ಪುಸ್ತಕ ಹೊರಬಂದಿದ್ದು ಇಜ್ಞಾನ ಡಾಟ್ ಕಾಮ್ನ ಟಿ. ಜಿ. ಶ್ರೀನಿಧಿ ಬರೆದ ಈ ಪುಸ್ತಕವನ್ನು ಬೆಂಗಳೂರಿನ ಉದಯಭಾನು ಕಲಾಸಂಘ ಪ್ರಕಟಿಸಿದೆ.

ಕೆ.ಪಿ.ರಾವ್ ಯಾರು ?
ಪ್ರಶಸ್ತಿಗಳಿಂದ ದೂರವಿರುವ ಕೆ. ಪಿ. ರಾವ್, ಭಾರತೀಯ ಭಾಷೆಗಳಲ್ಲಿ ಕಂಪ್ಯೂಟಿಂಗ್ ಕ್ಷೇತ್ರದ ಪಿತಾಮಹರೆಂದೇ ಪ್ರಸಿದ್ಧರು. ಈಗ ವ್ಯಾಪಕವಾಗಿ ಬಳಕೆಯಲ್ಲಿರುವ ಕರ್ನಾಟಕ ಸರ್ಕಾರದ ಅಧಿಕೃತ ಕೀಲಿಮಣೆ ವಿನ್ಯಾಸವನ್ನು ('ನುಡಿ' ವಿನ್ಯಾಸ) ರೂಪಿಸಿದ್ದು ಶ್ರೀ ಕೆ. ಪಿ. ರಾವ್ . ಕನ್ನಡದ ಪದಸಂಸ್ಕಾರಕ ತಂತ್ರಾಂಶ 'ಸೇಡಿಯಾಪು' ರಚಿಸಿ ಮುಕ್ತ ಬಳಕೆಗೆ ನೀಡಿದ ಹಿರಿಮೆ ಕೆ.ಪಿ.ರಾಯರಿಗೆ ಸಲ್ಲುತ್ತದೆ. ಉಚ್ಚಾರಣಾತ್ಮಕ ತರ್ಕ ಬಳಸಿದ ಮೊದಲ ಕೀಬೋರ್ಡ್ ವಿನ್ಯಾಸದ ಸೃಷ್ಟಿ ಇವರದೇ ಸಾಧನೆ. ಮುಂದೆ ಇದೇ ತರ್ಕ ಬಳಸಿ ಅವರು ಕನ್ನಡದ ಕೀಬೋರ್ಡ್ ವಿನ್ಯಾಸ ತಯಾರಿಸಿದರು.
ಈ ಪುಸ್ತಕ ದೊರೆಯುವ ಸ್ಥಳ:
ಉದಯಭಾನು ಕಲಾಸಂಘದ ಸಾಂಸ್ಕೃತಿಕ ಭವನ
ರಾಮಕೃಷ್ಣಮಠ ಬಡಾವಣೆ
ಕೆಂಪೇಗೌಡನಗರ, ಬೆಂಗಳೂರು- 19 (ಬಸವನಗುಡಿ ರಸ್ತೆ, ರಾಮಕೃಷ್ಣಮಠ ಹಿಂಭಾಗ)
ಬೆಲೆ: 45 ರೂಪಾಯಿ
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999